ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚೆ

ಶಿಕ್ಷಕರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ದಿನಾಂಕ 30-06-2022 ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಬಿ. ಸಿ. ನಾಗೇಶ್ ಅವರೊಂದಿಗೆ ಚರ್ಚೆ ನಡೆಸಲಾಯಿತು.

ಚರ್ಚೆಯ ವಿಷಯಗಳು : 

♦  ಜೆ.ಓ.ಸಿ ಯಿಂದ ವಿಲೀನವಾದ ಶಿಕ್ಷಕರ ಸಮಸ್ಯೆಗಳು.

♦  ಪ್ರೌಢಶಾಲೆಯಿಂದ ಪದವಿ ಪೂರ್ವಕ್ಕೆ ಮತ್ತು ಪದವಿ ಪೂರ್ವ ಉಪನ್ಯಾಸಕರಿಂದ ಪ್ರಾಚಾರ್ಯರ ಹುದ್ದೆಗೆ ಬಡ್ತಿ.

♦  ಹಿಂದಿ ಮತ್ತು ಸಂಸ್ಕೃತ ವಿಷಯ ಶಿಕ್ಷಕರ ಸಮಸ್ಯೆ.

♦  ಹೆಚ್ಚುವರಿ ಪ್ರಕ್ರಿಯೆಯಲ್ಲಿ ಚಿತ್ರಕಲೆ, ಸಂಗೀತ, ವೃತ್ತಿ ಶಿಕ್ಷಣ ಶಿಕ್ಷಕರ ಸಮಸ್ಯೆ.

♦  ಕಲಿಕಾ ಚೇತರಿಕೆ.

♦  ಅನುದಾನಕ್ಕೆ ಒಳಪಡಿಸುವ ಮತ್ತು ಅನುದಾನಿತ ಶಿಕ್ಷಕರ ಸಮಸ್ಯೆಗಳು.

ಈ ಎಲ್ಲ ವಿಷಯಗಳಿಗೆ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ಧನ್ಯವಾದಗಳು.

Highslide for Wordpress Plugin