ಕಲಬುರಗಿ : ನೂತನ ಜಿಲ್ಲಾ ಪದಾಧಿಕಾರಿಗಳ ಪ್ರಥಮ ಸಂಘಟನಾತ್ಮಕ ಸಭೆ

ಕಲಬುರಗಿ : ನೂತನ ಜಿಲ್ಲಾ ಪದಾಧಿಕಾರಿಗಳ ಪ್ರಥಮ ಸಂಘಟನಾತ್ಮಕ ಸಭೆ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ ಕಲಬುರಗಿಯ ನೂತನ ಜಿಲ್ಲಾ ಪದಾಧಿಕಾರಿಗಳ ಪ್ರಥಮ ಸಂಘಟನಾತ್ಮಕ ಸಭೆ ದಿನಾಂಕ ೨೯.೦೩.೨೦೨೪ರಂದು ನಡೆಯಿತು. ತಾಲೂಕು ಘಟಕಗಳ ರಚನೆಯ ಕುರಿತು ಹಾಗೂ ಬರುವ ಶೈಕ್ಷಣಿಕ ವಷದಲ್ಲಿ ನಡೆಸಬಹುದಾದ ಶೈಕ್ಷಣಿಕ ಹಾಗೂ ಹೋರಾಟಾತ್ಮಕ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಯಿತು. ಸಭೆಯು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಪಾಲ ಭೋಗಾರ ಅವರ ಸ್ವಾಗತದೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಸಂಜು ಕುಮಾರ್ ಪಾಟೀಲ್ ವಹಿಸಿದ್ದರು. ಶಾಂತಿ ಮಂತ್ರದೊಂದಿಗೆ […]

ತುಮಕೂರು : ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ

ತುಮಕೂರು : ಜಿಲ್ಲಾ ನೂತನ ಪದಾಧಿಕಾರಿಗಳ ಆಯ್ಕೆ

ದಿನಾಂಕ ೧೬-೩-೨೪ರಂದು ತುಮಕೂರಿನ ಕನ್ನಡ ಭವನದಲ್ಲಿ – ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಜಿಲ್ಲಾ ಪದಾಧಿಕಾರಿಗಳ ಹಾಗು ಸರ್ವಸದಸ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರು – ಶ್ರೀ ಕೆ. ಎಸ್. ಸಿದ್ಧಲಿಂಗಪ್ಪ, ಅಧ್ಯಕ್ಷರು – ಶ್ರೀ ಯೋಗಾನಂದ. ಎಸ್., ; ಉಪಾಧ್ಯಕ್ಷರು – ೧. ಶ್ರೀ ಜಗದೀಶ ಕಣಕಾಲ, ೨. ಶ್ರೀಮತಿ ಅಕ್ಕಮ್ಮ, ೩. ಶ್ರೀ ಹೆಚ್. ಆರ್. ಗಂಗಾಧರಯ್ಯ, ೪. ಶ್ರೀ ಗಂಗಾಧರ ; ಪ್ರಧಾನಕಾರ್ಯದರ್ಶಿ […]

ಪ್ರಶ್ನೆಗಳಿಲ್ಲದ ವರ್ಗ ಸತ್ತವರ ವರ್ಗವಿದ್ದಂತೆ : ಪ್ರೊ. ಮೋಹನ ಸಿದ್ಧಾಂತಿ

ಪ್ರಶ್ನೆಗಳಿಲ್ಲದ ವರ್ಗ ಸತ್ತವರ ವರ್ಗವಿದ್ದಂತೆ : ಪ್ರೊ. ಮೋಹನ ಸಿದ್ಧಾಂತಿ

ಶಿಕ್ಷಕರು ಯಾವತ್ತು ತಪ್ಪು ಮಾಡಬಾರದು, ಜಗತ್ತಿನಲ್ಲಿ ಯಾರೇ ತಪ್ಪು ಮಾಡಿದರೂ ಏನೂ ಅನ್ನದ ಜಗತ್ತು, ಶಿಕ್ಷಕರು ತಪ್ಪು ಮಾಡಿದರೆ ಕೈ ಮಾಡಿ ತೋರಿಸುತ್ತದೆ. ಶಿಕ್ಷಕರಿಗೆ ಹೇಳಿದರೆ ಕರ್ತವ್ಯ ಬರದು !, ಅದನ್ನು ಪಾಲಿಸಬೇಕು, ಕರ್ತವ್ಯ ಮಾಡಲಾಗದ ಶಿಕ್ಷಕರು ನೌಕರಿ ಬಿಟ್ಟು ಹೋಗಬೇಕು ಎಂದು ಮಾರ್ಮಿಕವಾಗಿ ಹೇಳಿದರು. ನಗರದ ಕನಕದಾಸ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಸಭಾಂಗಣದಲ್ಲಿ ಕೆಆರ್‌ಎಂಎಸ್‌ಎಸ್ ಮತ್ತು ಎಬಿಆರ್‌ಎಸ್‌ಎಂ ವತಿಯಿಂದ ಶನಿವಾರ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಕಾಯಕ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಪ್ರಶ್ನೆಗಳಿಲ್ಲದ […]

ಬೆಂಗಳೂರು ಉತ್ತರ ಜಿಲ್ಲೆಯ ಪದಾಧಿಕಾರಿಗಳ ಪ್ರವಾಸ

೦೩-೦೨-೨೦೨೪ರ ಶನಿವಾರ ಮಧ್ಯಾಹ್ನ ೧೨-೩೦ ಗಂಟೆಗೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಕಾರ್ಯಾಲಯ ಪ್ರಮುಖರಾದ ಶ್ರೀ ಜೆ.ಎಂ ಜೋಷಿರವರ ಮಾರ್ಗದರ್ಶನದಲ್ಲಿ ಬೆಂಗಳೂರು ಉತ್ತರ ಜಿಲ್ಲೆ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಜಿ ಕೂಡಗಿರವರ ನೇತೃತ್ವದಲ್ಲಿ ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಗೆ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಕಾರ್ಯಾಲಯ ಯಾದವಸ್ಮೃತಿಯಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಪದಾಧಿಕಾರಿಗಳು ಸೇರಿ ಅಲ್ಲಿಂದ ಮಡಿಕೇರಿ, ಬೈಲುಕುಪ್ಪೆಯ ಗೋಲ್ಡನ್ ಟೆಂಪಲ್ ಕಡೆಗೆ ಪ್ರಯಾಣ ಬೆಳೆಸಿದೆವು. ಕರ್ನಾಟಕ ರಾಜ್ಯ ಮಾಧ್ಯಮಿಕ […]

ರಾಜ್ಯದ ವಿವಿಧೆಡೆ ಸಂಕಲ್ಪ ದಿನಾಚರಣೆ

ರಾಜ್ಯದ ವಿವಿಧೆಡೆ ಸಂಕಲ್ಪ ದಿನಾಚರಣೆ

ಸಂಕಲ್ಪ ದಿನಾಚರಣೆ: ಬೆಂಗಳೂರು ದಕ್ಷಿಣ ಜಿಲ್ಲೆ 3-2-2024 ಶನಿವಾರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬೆಂಗಳೂರು ದಕ್ಷಿಣ ಜಿಲ್ಲಾ ವತಿಯಿಂದ ಸಂಕಲ್ಪ ದಿನಾಚರಣೆಯನ್ನು ಸ್ವಾಮಿ ವಿವೇಕಾನಂದ ವಿದ್ಯಾನಿಕೇತನ, ನೆರಳೂರು ಇಲ್ಲಿ ಏರ್ಪಡಿಸಲಾಗಿತ್ತು. ಶ್ರೀ ಗಂಗಾಧರಾಚಾರಿ, ಉಪಾಧ್ಯಕ್ಷರು, ಕೆ ಆರ್ ಎಮ್ ಎಸ್ ಎಸ್ ಇವರು ಮುಖ್ಯ ವಕ್ತಾರರಾಗಿ ಸಭೆಯನ್ನು ಉದ್ದೇಶಿಸಿ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಜೀವನಾದರ್ಶಗಳನ್ನು ಹಲವು ದೃಷ್ಟಾಂತಗಳ ಮೂಲಕ ಸಭಿಕರಿಗೆ ಬಹಳ ಸೊಗಸಾಗಿ ಮನವರಿಕೆ ಮಾಡಿಕೊಟ್ಟರು. ಶ್ರೀ ನಾರಾಯಣ […]

ಸಂಕಲ್ಪ ದಿನಾಚರಣೆ - ಬೆಂಗಳೂರು ಉತ್ತರ ಜಿಲ್ಲೆ

ಸಂಕಲ್ಪ ದಿನಾಚರಣೆ – ಬೆಂಗಳೂರು ಉತ್ತರ ಜಿಲ್ಲೆ

ದಿನಾಂಕ: 20-01-2024  ರ ಶನಿವಾರ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ಬೆಂಗಳೂರು ಉತ್ತರ ವಲಯ-೪ರ ಎಂ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಮ್ಮ ಈ ಸನಾತನ ರಾಷ್ಟ್ರದ ಇಬ್ಬರು ಮಹಾನ್ ನಾಯಕರಾದ ಸ್ವಾಮಿ ವಿವೇಕಾನಂದರು ಹಾಗು ನೇತಾಜಿ ಸುಭಾಷ್ ಚಂದ್ರಭೋಸ್‌ರವರ ತತ್ವ, ಸಿದ್ಧಾಂತಗಳು ಮತ್ತು ಆದರ್ಶಗಳನ್ನು ಶಿಕ್ಷಕರು ಮೈಗೂಡಿಸಿಕೊಂಡು ಉತ್ತಮ ರಾಷ್ಟ್ರ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸಂಕಲ್ಪ ದಿನಾಚರಣೆ ಯನ್ನು ಎಂಇಎಸ್ ಶಿಕ್ಷಣಸಂಸ್ಥೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಾಜ್ಯ […]

ಸಂಕಲ್ಪ ದಿನಾಚರಣೆ - ಕಲ್ಬುರ್ಗಿ ಜಿಲ್ಲೆ

ಸಂಕಲ್ಪ ದಿನಾಚರಣೆ – ಕಲ್ಬುರ್ಗಿ ಜಿಲ್ಲೆ

ಶಿಕ್ಷಕರು ಪುಸ್ತಕಗಳನ್ನು ಓದುವ ಹವ್ಯಾಸ ಬೆಳಸಿಕೊಳ್ಳಬೇಕು – ಸಂಪನ್ಮೂಲ ಶಿಕ್ಷಕ ಶರಣು ಬಿರಾದಾರ ಅಭಿಮತ ನಗರದ ಅಳಂದ ರಸ್ತೆಯ ಪ್ರೇರಣ ಕೋಚಿಂಗ್ ಕ್ಲಾಸಸ್‌ನಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಜಿಲ್ಲಾ ಘಟಕ ಕಲಬುರ್ಗಿ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಸಂಕಲ್ಪ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಸರ್ಕಾರಿ ಪ್ರೌಢಶಾಲೆಯ ಗೋಳಾ(ಬಿ)ಯ ಇಂಗ್ಲೀಷ್ ಭಾಷಾ ಶಿಕ್ಷಕರಾದ ಶ್ರೀ ಶರಣು ಎಂ. ಬಿರಾದಾರ್ ಮಾತನಾಡುತ್ತಾ ಶಿಕ್ಷಕರು […]

ಎನ್‌ಇಪಿ-ಕೋಟಿ ಸಹಿ ಸಂಗ್ರಹ ಅಭಿಯಾನ

ಎನ್‌ಇಪಿ-ಕೋಟಿ ಸಹಿ ಸಂಗ್ರಹ ಅಭಿಯಾನ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ-2020 ಕ್ಕೆ ಪರ್ಯಾಯವಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಎನ್‌ಇಪಿ ಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ರಾಜ್ಯಾದಂತ ಕೋಟಿ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಿದೆ. ದೇಶದ ಪರಂಪರೆ, ಅಗತ್ಯತೆ ಮತ್ತು ಆಸಕ್ತಿಗಳ ಹಿನ್ನಲೆಯೊಂದಿಗೆ ಮುಂದಿನ 20 ವರ್ಷಗಳ ಶಿಕ್ಷಣ ಕ್ಷೇತ್ರದಲ್ಲಿ ಆಗಬಹುದಾದ ಬದಲಾವಣೆ ಹಾಗೂ ಸುಧಾರಣೆಗಳನ್ನು ಗಮನದಲ್ಲಿರಿಸಿಕೊಂಡು ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಇದು ದೇಶದ ಶಿಕ್ಷಣಕ್ಕೊಂದು ದೃಷ್ಟಿ ಮತ್ತು ದಿಕ್ಕನ್ನು ನೀಡಬೇಕೆಂಬ ರಾಷ್ಟ್ರೀಯ ಕಾಳಜಿಯೊಂದಿಗೆ […]

“ಪಿಯು ಶಿಕ್ಷಣದ ಅಸ್ಮಿತೆ ಉಳಿಸಿ” ಇಲಾಖೆಗಳ ವಿಲೀನ : ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳ ಪ್ರತಿಭಟನೆ

“ಪಿಯು ಶಿಕ್ಷಣದ ಅಸ್ಮಿತೆ ಉಳಿಸಿ” ಇಲಾಖೆಗಳ ವಿಲೀನ : ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳ ಪ್ರತಿಭಟನೆ

ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತ್ ಉಸ್ತುವಾರಿಗೆ ವಹಿಸಿದ ಬಗ್ಗೆ ವಿರೋಧಿಸಿ, ಪರೀಕ್ಷಾ ವಿಭಾಗವನ್ನು ಪುನಃ ಪಿಯು ಇಲಾಖೆಗೆ ವರ್ಗಾಯಿಸಲು, ಎರಡನೇ ಪೂರಕ ಪರೀಕ್ಷೆ ರದ್ದುಗೊಳಿಸಲು ಮತ್ತು ಶಾಲಾ ಶಿಕ್ಷಣ (ಪದವಿ ಪೂರ್ವ ಶಿಕ್ಷಣ) ಹೆಸರು ಕೈಬಿಟ್ಟು ಮೊದಲಿನಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಎಂದು ಮುಂದುವರೆಸಲು ಒತ್ತಾಯಿಸಿ ದಿನಾಂಕ 1-12-2023 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಅಧ್ಯಕ್ಷರಾದ ಸಂದೀಪ ಬೂದಿಹಾಳ ಹಾಗೂ ಕಾರ್ಯಾಧ್ಯಕ್ಷರಾದ […]

ನಾರೀ ಶಕ್ತಿ ಅಮರ್ ರಹೇ

ನಾರೀ ಶಕ್ತಿ ಅಮರ್ ರಹೇ

ಸಮಾಜದ ಬಗ್ಗೆ ಕಳಕಳಿ ಇರುವ ಸಹ ಮನಸ್ಕ ಮಹಿಳೆಯರ ಏಕತ್ರೀಕರಣಕ್ಕಾಗಿ ವಿವಿಧ ವೃತ್ತಿಜೀವನ ನಡೆಸುತ್ತಿರುವ ಮಹಿಳೆಯರಿಗೆ ಸಮಾಜಮುಖೀ ದೃಷ್ಟಿಯನ್ನು ನೀಡಲು ಅವರವರ ಆಸಕ್ತಿಗನುಗುಣವಾದ ಸಮಾಜ ಸೇವೆಯ ಅವಕಾಶ ಏರ್ಪಡಿಲು, ಇದೇ ತಿಂಗಳ ನವೆಂಬರ್ 26 ರಂದು ನಾರಿಶಕ್ತಿ ಸಮ್ಮೇಳನವನ್ನು ಬಿ.ಎಂ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಮರ್ಥ ಭಾರತ ವತಿಯಿಂದ ಬೆಂಗಳೂರು ದಕ್ಷಿಣ ವಿಭಾಗ ಮಟ್ಟದ ಮಹಿಳಾ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ಡಾ|| ವಿಜಯಲಕ್ಷ್ಮಿ ದೇಶಮಾನೆ ಅಧ್ಯಕ್ಷತೆ, ಡಾ|| ಗೋಮತಿ ದೇವಿಯವರ ಉಪಾಧ್ಯಕ್ಷತೆಯಲ್ಲಿ ಭಾರತೀಯ ಚಿಂತನೆಯಲ್ಲಿ ಮಹಿಳೆ ವಿಚಾರ ಸಂಕಿರಣ ನಡೆಯಿತು. […]

Highslide for Wordpress Plugin