ಪರಿಷ್ಕೃತ ಪಠ್ಯಪುಸ್ತಕ ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಮಧ್ಯೆ ಚರ್ಚೆಯ ನಂತರ ಜಾರಿ ಮಾಡಲು ಒತ್ತಾಯ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ (ರಿ), ರಾಜ್ಯ ಸರ್ಕಾರವು ಉದ್ದೇಶಿಸಿರುವ ಪರಿಷ್ಕೃತ ಪಠ್ಯವನ್ನು ಜಾರಿ ಮಾಡುವ ಮೊದಲು, ನಾಡಿನ ಶಿಕ್ಷಣ ತಜ್ಞರ ಮತ್ತು ಶಿಕ್ಷಕರ ಅಭಿಪ್ರಾಯ ಪಡೆಯುವಂತೆ ಒತ್ತಾಯಿಸುತ್ತದೆ. ಎನ್.ಸಿ.ಎಫ್. 2005 ಕೆ.ಸಿ.ಎಫ್. 2007 ರ ನಂತರ ಎನ್‌ಸಿಎಫ್ 2012 ಬರುವ ಹಂತದಲ್ಲಿದ್ದಾಗ ಪ್ರಸ್ತುತ ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರಕಟವಾಗಿದೆ. ಈ ಹಂತದಲ್ಲಿ ೨೦೦೫ ಎನ್.ಸಿ.ಎಫ್ ಆಧಾರಿತ ಪರಿಷ್ಕೃತ ಪಠ್ಯವನ್ನು 2017 ಜೂನ್‌ನಲ್ಲಿ ಜಾರಿ ಮಾಡಲು ಹೊರಟಿರುವುದು ಶಿಕ್ಷಕ ಸಮುದಾಯದಲ್ಲಿ ಮತ್ತು ಶಿಕ್ಷಣ ತಜ್ಞರಲ್ಲಿ ಆತಂಕ ಮತ್ತು […]

ಪಠ್ಯಕ್ರಮಗಳನ್ನು ಬದಲಾಯಿಸುವ ತೀರ್ಮಾನವನ್ನು ವಿರೋಧಿಸಿ ರಾಜ್ಯಪಾಲರಿಗೆ ಮನವಿ

ಪಠ್ಯಕ್ರಮಗಳನ್ನು ಬದಲಾಯಿಸುವ ತೀರ್ಮಾನವನ್ನು ವಿರೋಧಿಸಿ ರಾಜ್ಯಪಾಲರಿಗೆ ಮನವಿ

ರಾಜ್ಯ ಸರ್ಕಾರ ಶಿಕ್ಷಣ ತಜ್ಞರು, ಶಿಕ್ಷಕರ ಜೊತೆ ಚರ್ಚೆ ಇಲ್ಲದೆ ಪಠ್ಯಕ್ರಮಗಳನ್ನು ಬದಲಾಯಿಸುವ ತೀರ್ಮಾನವನ್ನು ವಿರೋಧಿಸಿ ಜ. 3 ರಂದು ರಾಜಭವನದಲ್ಲಿ ರಾಜ್ಯಪಾಲರಾದ ಶ್ರೀ ವಾಜುಭಾಯ್ ವಾಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಶ್ರೀ ರಾಮಚಂದ್ರ ಗೌಡ, ಶ್ರೀಮತಿ ತಾರಾ ಮತ್ತು  ಶ್ರೀ ಅರುಣ್ ಶಹಾಪುರ್ ಅವರ ನೇತೃತ್ವದ ನಿಯೋಗದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ಸಿಂಧನಕೇರಾ,ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಪಾಟೀಲ, ಪಿ ಆರ್ ಬಸವರಾಜ, […]

One day Workshop for Maths-Science Teachers  in Belagavi Dist.

One day Workshop for Maths-Science Teachers in Belagavi Dist.

One day Workshop for Maths-Science Teachers and High school Head Masters of Belagavi dist. arranged by Karnataka Rajya Madhyamik Shikshak Sangh, Belagavi and DDPI office Belagavi on 03-01-2017.

ವಿಧಾನ ಪರಿಷತ್ತಿನಲ್ಲಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಶ್ನೆಗೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಉತ್ತರ

1. ರಾಜ್ಯ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಸರ್ಕಾರ ಯಾವ ಯೋಜನೆಗಳನ್ನು ಕೈಗೊಂಡಿದೆ; (ವಿವರ ನೀಡುವುದು) ಉತ್ತರ: ಸರ್ವ ಶಿಕ್ಷಣ ಅಭಿಯಾನದ ಕಂಪ್ಯೂಟರ್ ಆಧಾರಿತ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಆಯ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮತ್ತು ಕೇಂದ್ರ ಪುರಸ್ಕೃತ ಐಸಿಟಿ ಯೋಜನೆಯಡಿಯಲ್ಲಿ ಆಯ್ದ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ನೀಡಲಾಗಿದೆ. 2016-17ನೇ ಸಾಲಿನಿಂದ ರಾಜ್ಯದಲ್ಲಿ ಕಂಪ್ಯೂಟರ್ ಶಿಕ್ಷಣವನ್ನು ( ಟಿಎಎಲ್‌ಪಿ) ತಂತ್ರಜ್ಞಾನ ಬೆಂಬಲಿತ […]

ಪರಿವಾರದ ಕೇಂದ್ರಬಿಂದು 'ಸ್ತ್ರೀ'

ಪರಿವಾರದ ಕೇಂದ್ರಬಿಂದು ‘ಸ್ತ್ರೀ’

ವಡೋದರಾ : 2016 ರ ಡಿಸೆಂಬರ್ 17 ಮತ್ತು 18 ರ ಶನಿವಾರ, ಭಾನುವಾರದಂದು ಗುಜರಾತ್ ರಾಜ್ಯದ ವಡೋದರದ ಸ್ವಾಮಿನಾರಾಯಣ ಮಂದಿರದಲ್ಲಿ ಅಖಿಲ ಭಾರತೀಯ ಮಹಿಳಾ ಕಾರ್ಯಕರ್ತೆಯರ ವರ್ಗ ನಡೆಯಿತು. ಡಾ|| ವಿಮಲ್ ಪ್ರಸಾದ್‌ಜೀಯವರು ಶೈಕ್ಷಿಕ ಮಹಾಸಂಘದ ಪರಿಚಯವನ್ನು ಸಭೆಗೆ ಮಾಡಿಸುತ್ತಾ ಪ್ರತಿ ವರ್ಷದ ಜನವರಿ 12 ರಿಂದ 23 ರವರೆಗಿನ ಯಾವುದಾದರೊಂದು ದಿನವನ್ನು ಆಯ್ಕೆ ಮಾಡಿಕೊಂಡು ಕರ್ತವ್ಯಬೋಧ ದಿನವನ್ನಾಗಿ ಆಚರಿಸುವ ರೀತಿ, ಗುರುಪೂರ್ಣಿಮ ದಿನದಂದು ಗುರುವಂದನೆಯನ್ನು ಆಚರಿಸುವ ಬಗ್ಗೆ ಮತ್ತು ವಿಶ್ವ ವಿಭಾಗದ ಶಿಕ್ಷಾ ಭೂಷಣ್ ಸನ್ಮಾನದ ಬಗ್ಗೆಯೂ […]

ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳದಲ್ಲಿ ಶಿಕ್ಷಕ ಸಂಘದ ಮಳಿಗೆ

ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳದಲ್ಲಿ ಶಿಕ್ಷಕ ಸಂಘದ ಮಳಿಗೆ

ಬೆಂಗಳೂರು : ಹಿಂದೂ ಆಧ್ಯಾತ್ಮಿಕ ಮತ್ತು ಸೇವಾ ಮೇಳದಲ್ಲಿ ಶಿಕ್ಷಕ ಸಂಘವು ಮಳಿಗೆಯನ್ನು ತೆರೆಯಲಾಗಿತ್ತು. ಮಳಿಗೆ 102 ರಲ್ಲಿ ಶಿಕ್ಷಕ ಸಂಘವು ಕೈಗೊಂಡ ಸೇವಾ-ಸಂಸ್ಕಾರ ಚಟುವಟಿಕೆಗೆ ಸಂಬಂಧಿಸಿದ ಭಾವಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಇದಲ್ಲದೆ ಶಿಕ್ಷಕ ಸಂಘವು ಶಿಕ್ಷಕರಿಗಾಗಿ ನಡೆಸಿದ ಶೈಕ್ಷಣಿಕ ತರಬೇತಿ, ಸಮಸ್ಯಾ ಪರಿಹಾರಕ್ಕಾಗಿ ಮಾಡಿದ ಹೋರಾಟ, ಮಹಿಳಾ ಚಟುವಟಿಕೆಗಳ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಗಿತ್ತು. ನಾವು ಪ್ರಕಟಿಸಿರುವ ಪುಸ್ತಕಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಸಾವಿರಾರು ಮಂದಿ ಮಳಿಗೆಗೆ ಭೇಟಿ ಕೊಟ್ಟು ನಮ್ಮ ಎಲ್ಲಾ ಚಟುವಟಿಕೆಗಳ ಮಾಹಿತಿ ಪಡೆದರು.

ಎಸ್. ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ: ಶಿಕ್ಷಕರ ಕಾರ್ಯಾಗಾರ

ಎಸ್. ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ: ಶಿಕ್ಷಕರ ಕಾರ್ಯಾಗಾರ

ಕಲ್ಬುರ್ಗಿ : ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ. ಜ್ಞಾನಧಾರೆ ಎರೆಯಬೇಕಾದ ಶಿಕ್ಷಕ ಹಾಗೂ ಅದನ್ನು ಸ್ವೀಕರಿಸಿ ಪ್ರಯತ್ನಶೀಲರಾಗಬೇಕಾದ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆ ಆಗುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿ ವಿಷಾದ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ದಿಶಾ ವಿಜ್ಞಾನ ಪಿಯು ಕಾಲೇಜಿನಲ್ಲಿ 10-12-2016 ಶುಕ್ರವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿಗಳಿಂದ 2 ದಿನಗಳ ತರಬೇತಿ ಕಾರ್ಯಾಗಾರವನ್ನು […]

ಶಿಕ್ಷಣ ಮಂತ್ರಿಗಳಿಗೆ ಮನವಿ

ಶಿಕ್ಷಣ ಮಂತ್ರಿಗಳಿಗೆ ಮನವಿ

ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಏಕನಾಥ ಪಾಟೀಲ್ ಮತ್ತು ಶಿಕ್ಷಕರ ಪ್ರತಿನಿಧಿ ಅರುಣ ಶಹಾಪುರ್ ಇವರು ಶಿಕ್ಷಣ ಮಂತ್ರಿಗಳಿಗೆ ಮನವಿ ಸಲ್ಲಿಸಿ ಚರ್ಚಿತ್ತಿರುವುದು.

ಬಾದಾಮಿ ತಾಲೂಕಾ ಘಟಕದ ಅಧ್ಯಕ್ಷರಾಗಿ ಶ್ರೀ ಎಸ್.ಎ ಭರಮಗೌಡರ ಆಯ್ಕೆ

ಬಾದಾಮಿ ತಾಲೂಕಾ ಘಟಕದ ಅಧ್ಯಕ್ಷರಾಗಿ ಶ್ರೀ ಎಸ್.ಎ ಭರಮಗೌಡರ ಆಯ್ಕೆ

ಕರ್ನಾಟಕ ಮಾಧ್ಯಮಿಕ ಶಿಕ್ಷಕ ಸಂಘದ ಬಾದಾಮಿ ತಾಲೂಕಾ ಘಟಕದ ಅಧ್ಯಕ್ಷರಾಗಿ ಶ್ರೀ ಎಸ್.ಎ ಭರಮಗೌಡರ ಆಯ್ಕೆಯಾಗಿರುವರು.

ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಪದೋನ್ನತಿಗಾಗಿ ಬಡ್ತಿ ಮತ್ತು ಭರ್ತಿಗೆ ಆಗ್ರಹಿಸಿ ಮನವಿ

ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಪದೋನ್ನತಿಗಾಗಿ ಬಡ್ತಿ ಮತ್ತು ಭರ್ತಿಗೆ ಆಗ್ರಹಿಸಿ ಮನವಿ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘವು ದಿನಾಂಕ 23-10-2016 ರಂದು ನಡೆದ ಪ್ರಾಂತ ಕೋರ್ ಕಮಿಟಿ ಸಭೆಯಲ್ಲಿ ಪ್ರೌಢಶಾಲಾ ಶಿಕ್ಷಕರ ಹಾಗೂ ಪದವಿ ಪೂರ್ವ ಉಪನ್ಯಾಸಕರ ಪದೋನ್ನತಿಗೆ ಆಗ್ರಹಿಸಿ, ಎಲ್ಲಾ ಜಿಲ್ಲಾ ಘಟಕಗಳ ಮೂಲಕ ಮನವಿಯನ್ನು ಸಲ್ಲಿಸುತ್ತಿದೆ. ಶಿಕ್ಷಕರ ಪ್ರಮುಖ ಬೇಡಿಕೆಗಳು ಪ್ರೌಢಶಾಲೆಗಳ ಸಹ ಶಿಕ್ಷಕರನ್ನು ಮುಖ್ಯ ಶಿಕ್ಷಕರನ್ನಾಗಿ ಹಾಗೂ ಪದವಿ ಪೂರ್ವ ಉಪನ್ಯಾಸಕರಾಗಿ ಮತ್ತು ದೈಹಿಕ ಶಿಕ್ಷಕರ, ವೃತ್ತಿ ಶಿಕ್ಷಕರ ಪದೋನ್ನತಿಗಾಗಿ ಆಗ್ರಹ. ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಶಿಕ್ಷಣಾಧಿಕಾರಿಗಳಾಗಿ ಪದೋನ್ನತಿಗಾಗಿ ಆಗ್ರಹ. ಪದವಿ ಪೂರ್ವ ಉಪನ್ಯಾಸಕರನ್ನು ಪ್ರಾಂಶುಪಾಲರಾಗಿ […]

Highslide for Wordpress Plugin