ಕೆ.ಆರ್.ಎಂ.ಎಸ್.ಎಸ್.ನ ಅಭ್ಯಾಸ ವರ್ಗ-ಒಂದು ವರದಿ

ಕೆ.ಆರ್.ಎಂ.ಎಸ್.ಎಸ್.ನ ಅಭ್ಯಾಸ ವರ್ಗ-ಒಂದು ವರದಿ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ 26-27 ಫೆಬ್ರವರಿ, 2023 ರಂದು ಮೈಸೂರಿನ JSS ವಿದ್ಯಾಪೀಠದ ಸುತ್ತೂರಿನಲ್ಲಿ KRMSSನ ಕಾರ್ಯಕರ್ತರಿಗಾಗಿ ಎರಡು ದಿನಗಳ ಅಭ್ಯಾಸ ವರ್ಗವನ್ನು ಆಯೋಜಿಸಲಾಗಿತ್ತು. ಕಾರ್ಯಾಗಾರದ ಪ್ರಮುಖ ಉದ್ದೇಶವು ಶಿಕ್ಷಕರಿಗೆ ಸಂಘದ ಸಿದ್ಧಾಂತದ ಬಗ್ಗೆ ಮಾರ್ಗದರ್ಶನ ನೀಡುವುದಾಗಿದೆ. ಮತ್ತು ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವರನ್ನು ಪ್ರೇರೇಪಿಸುವುದಾಗಿದೆ. ABRSMಗೆ ಸಂಯೋಜಿತವಾಗಿರುವ KRMSS ರಾಷ್ಟ್ರದ ಹಿತಕ್ಕಾಗಿ ಶಿಕ್ಷಣ, ಶಿಕ್ಷಣದ ಹಿತಕ್ಕಾಗಿ ಶಿಕ್ಷಕ, ಶಿಕ್ಷಕನ ಹಿತಕ್ಕಾಗಿ ಸಮಾಜ ಧ್ಯೇಯವಾಕ್ಯದೊಂದಿಗೆ ಕೆಲಸ ಮಾಡುತ್ತಿದೆ. ಕಾರ್ಯಾಗಾರದಲ್ಲಿ ರಾಜ್ಯದ ವಿವಿಧೆಡೆಯಿಂದ ಬುದ್ಧಿಜೀವಿಗಳು, […]

ಮುಖ್ಯಮಂತ್ರಿಗಳೊಂದಿಗೆ ಕ.ರಾ.ಮಾ.ಶಿ.ಸಂಘದ ಪ್ರಮುಖರು

ಮುಖ್ಯಮಂತ್ರಿಗಳೊಂದಿಗೆ ಕ.ರಾ.ಮಾ.ಶಿ.ಸಂಘದ ಪ್ರಮುಖರು

ರಾಜ್ಯ ಸರ್ಕಾರ 7ನೇ ವೇತನ ಆಯೋಗದಲ್ಲಿ ನವೋದಯ ಮತ್ತು ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ ಶಿಕ್ಷಕರಿಗೆ ಒಂದು ರಾಷ್ಟ್ರ, ಒಂದು ವೇತನ ಜಾರಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು. ಮಾಧ್ಯಮಿಕ ಶಿಕ್ಷಕ ಸಂಘದ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಬೊಮ್ಮಾಯಿ ಅವರಿಗೆ ಸಮಸ್ಯೆಗಳ ಪಟ್ಟಿಯನ್ನು ಸಲ್ಲಿಸಿದೆ. ಶಿಕ್ಷಣ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಬಜೆಟ್‌ನಲ್ಲಿ ಪರಿಗಣಿಸುವ ಭರವಸೆ ನೀಡಿದ್ದಾರೆ. ಪ್ರಮುಖವಾಗಿ ಓಪಿಎಸ್ ಜಾರಿ, […]

ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ದೆಹಲಿ ರಾಷ್ಟ್ರೀಯ ಕಾರ್‍ಯಕಾರಿಣಿ - ವರದಿ

ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘ, ದೆಹಲಿ ರಾಷ್ಟ್ರೀಯ ಕಾರ್‍ಯಕಾರಿಣಿ – ವರದಿ

ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ರಾಷ್ಟ್ರೀಯ ಕಾರ್‍ಯಕಾರಿಣಿಯ ಕೇಂದ್ರೀಯ ತಿಬ್ಬತಿ ಉಚ್ಚ ವಿಶ್ವವಿದ್ಯಾನಿಲಯ, ಸಾರಾನಾಥ, ಉತ್ತರ ಪ್ರದೇಶದಲ್ಲಿ ದಿನಾಂಕ 11-02-2023೩ ಮತ್ತು 12-02-2023 ರಂದು ಆಯೋಜಿಸಲಾಗಿತ್ತು. ಸಮಾಜ ನಿರ್‍ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದುದು ಎಂದು ಕಾರ್‍ಯಕಾರಿಣಿಯ ಅಧ್ಯಕ್ಷತೆಯನ್ನು ವಹಿಸಿದ್ದ ಜೆ.ಪಿ ಸಿಂಘಾಲ್‌ಜೀಯವರು ಹೇಳಿದರು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಬೆಳೆಯುವಲ್ಲಿ ವಿದ್ಯಾಲಯ ಮತ್ತು ಮಹಾವಿದ್ಯಾಲಯಗಳ ಪಾತ್ರ ಬಹಳ ಪ್ರಮುಖ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಆದರ್ಶವನ್ನಾಗಿಟ್ಟು ಕೊಂಡಿರುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುವುದರೊಂದಿಗೆ ಉತ್ತಮ ನಾಗರೀಕರನ್ನಾಗಿ ಮಾಡಲು […]

ವಿವಿಧೆಡೆಗಳಲ್ಲಿ ಸಂಕಲ್ಪ ದಿವಸ

ವಿವಿಧೆಡೆಗಳಲ್ಲಿ ಸಂಕಲ್ಪ ದಿವಸ

ಬೆಂಗಳೂರು ದಕ್ಷಿಣ ಜಿಲ್ಲೆ – ಸಂಕಲ್ಪ ದಿವಸ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬೆಂಗಳೂರು ದಕ್ಷಿಣ ವಿಭಾಗದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ, ಕಾಡುಗೋಡಿ ಇಲ್ಲಿ ಕರ್ತವ್ಯ ಬೋಧ ದಿವಸವನ್ನು ಆಚರಿಸಲಾಯಿತು. ವಿಶೇಷ ಉಪನ್ಯಾಸ ನೀಡಿದ ಡಾ|| ವೆಂಕಟರಮಣ ದೇವರು ಭಟ್ಟರವರು ಕರ್ತವ್ಯ ಬೋಧ ದಿವಸದ ಆಚರಣೆಯ ಹಿನ್ನೆಲೆ, ಮಹತ್ವ, ಭಾರತ ದೇಶದ ಹಿರಿಮೆ, ಈ ದೇಶಕ್ಕೆ ಸ್ವಾಮಿ ವಿವೇಕಾನಂದರ ಮತ್ತು ಸುಭಾಸ್ ಚಂದ್ರ ಬೋಸ್‌ರವರ ಕೊಡುಗೆಗಳನ್ನು ವಿವರಿಸುತ್ತ ರಾಷ್ಟ್ರ ನಿರ್ಮಾಣದಲ್ಲಿ […]

ವಿವಿಧೆಡೆಗಳಲ್ಲಿ ಫೋನ್ ಇನ್ ಕಾರ್ಯಕ್ರಮ

ವಿವಿಧೆಡೆಗಳಲ್ಲಿ ಫೋನ್ ಇನ್ ಕಾರ್ಯಕ್ರಮ

ಬೆಂಗಳೂರು ಉತ್ತರ ಜಿಲ್ಲೆ ಫೋನ್ ಇನ್ ಉದ್ಘಾಟನಾ ಸಮಾರಂಭ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಉತ್ತಮ ಪಡಿಸಲು ವಿದ್ಯಾರ್ಥಿಗಳ ಪಠ್ಯದ ಸಮಸ್ಯೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಪರಿಹಾರಕ್ಕಾಗಿ “ಫೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇಂದು ಬೆಂಗಳೂರು ಉತ್ತರ ಜಿಲ್ಲೆಯ ಉಪನಿರ್ದೇಶಕರಾದ ಶ್ರೀ ಲೋಹಿತಾಶ್ವ ರೆಡ್ಡಿ, ಶಿಕ್ಷಣಾಧಿಕಾರಿಗಳಾದ ಶ್ರೀ ವಿ. ರಮೇಶ ಮತ್ತ ಶ್ರೀಮತಿ ಪಂಕಜಾ ಅವರು ಮತ್ತು ವಿಷಯ ಪರಿವೀಕ್ಷಕರಾದ ಶ್ರೀ.ಮಂಜುನಾಥ, ಶ್ರೀ ರಾಮಲಿಂಗೇಗೌಡ ಮತ್ತು ವೆಂಕಟೇಶ ಬಾಬು ಹಾಗೂ ಮಾಧ್ಯಮಿಕ ಶಿಕ್ಷಕ ಸಂಘ ದ ಪದಾಧಿಕಾರಿಗಳು ಉದ್ಘಾಟಿಸಿದರು. ಫೋನ್ […]

ಶ್ರದ್ಧಾಂಜಲಿ

ಶ್ರದ್ಧಾಂಜಲಿ

ಶ್ರೀ ಶಾಂತಕುಮಾರ ಬಿರಾದಾರ ದಿನಾಂಕ 17-01-2023 ರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಬೀದರ್ ಜಿಲ್ಲಾ ಅಧ್ಯಕ್ಷರಾಗಿದ್ದ ಶ್ರೀ ಶಾಂತಕುಮಾರ ಬಿರಾದಾರ ರವರು ಹೃದಯಾಘಾತದಿಂದ ನಿಧನರಾದರು. ಅತ್ಯಂತ ಕ್ರಿಯಾಶೀಲರಾಗಿ, ಉತ್ಸಾಹದಿಂದ ಜಿಲ್ಲೆಯ ಎಲ್ಲಾ ಕಾರ್ಯಕರ್ತರನ್ನು ಸಂಘಟನೆಯ ಎಲ್ಲಾ ಕೆಲಸಗಳಲ್ಲಿ ತೊಡಗಿಸುತ್ತಿದ್ದರು. ಆಕಸ್ಮಿಕವಾಗಿ ನಮ್ಮನ್ನೆಲ್ಲಾ ಅಗಲಿರುವುದು ಶಿಕ್ಷಕ ಸಂಘಟನೆಗೆ ತುಂಬಲಾರದ ನಷ್ಟ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ ಹಾಗೆಯೇ ಪರಿವಾರದವರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಮೃತರ ಪರಿವಾರದೊಂದಿಗೆ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ […]

ವಿವಿಧೆಡೆಗಳಲ್ಲಿ ನಡೆದ ಕರ್ತವ್ಯ ಬೋಧ ದಿನ

ವಿವಿಧೆಡೆಗಳಲ್ಲಿ ನಡೆದ ಕರ್ತವ್ಯ ಬೋಧ ದಿನ

ಬಳ್ಳಾರಿ ಜಿಲ್ಲೆ : ಕರ್ತವ್ಯ ಬೋಧ ದಿನದ ರಾಷ್ಟ್ರೋತ್ಥಾನ ಶಾಲೆಯ ಕಾರ್ಯಕ್ರಮದಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಹೆಚ್ ಬಿ ಆನಂದರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯ ಅಧ್ಯಾಪಕರಾದ ಶ್ರೀ ಎಂ ಪಾಪಣ್ಣ ವಕ್ತಾರರಾಗಿ ಮಾಧ್ಯಮಿಕ ಶಿಕ್ಷಕ ಸಂಘದ ಉಪಾಧ್ಯಕ್ಷ ಆರ್ ಕೊಟ್ರಪ್ಪ ಇತರೆ ಶಿಕ್ಷಕರು ಸಂಕಲ್ಪ ಭೋದನೆ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಬೆಳಗಾವಿ ಜಿಲ್ಲೆ : ದಿನಾಂಕ 21 ಜನವರಿ 2023 ರಂದು ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಜಿ ಜಿ ಚಿಟ್ನಿಸ್ ಆಂಗ್ಲ […]

ಶಿಕ್ಷಣ ಸಚಿವರಿಗೆ ಮನವಿ

ಶಿಕ್ಷಣ ಸಚಿವರಿಗೆ ಮನವಿ

ಕ.ರಾ.ಮಾ.ಶಿ.ಸಂಘದ ಮತ್ತು ಎಬಿಆರ್‌ಎಸ್‌ಎಂನ ಪ್ರಮುಖರು ಮಾನ್ಯ ಬಿ. ಸಿ. ನಾಗೇಶ್ ಶಿಕ್ಷಣ ಸಚಿವರು ಹಾಗೂ ಶಿಕ್ಷಕ ಮತ್ತು ಪದವೀಧರ ಪ್ರತಿನಿಧಿಗಳು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಶಿಕ್ಷಕರ ಮತ್ತು ಶೈಕ್ಷಣಿಕ ಸಮಸ್ಯೆಗಳನ್ನು ಚರ್ಚಿಸಿದರು. ಮಾನ್ಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು. ಪ್ರೌಢಶಾಲಾ ವಿಭಾಗದ ಸಮಸ್ಯೆಗಳು 1. ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆ. 2. ಬಡ್ತಿ ಶಿಕ್ಷಕರ ಕಾಲಮಿತಿ ವೇತನ ಬಡ್ತಿಯ ಬಗ್ಗೆ. 3. ಸಂಸ್ಕೃತ ಭಾಷೆಯ ವಿದ್ಯಾರ್ಥಿಗಳಿಗೆ ನಿಲ್ಲಿಸಿದ್ದ ವಿದ್ಯಾರ್ಥಿ ವೇತನವನ್ನು […]

ಗುರುವಂದನಾ ಕಾರ್ಯಕ್ರಮ - ಬೆಂಗಳೂರು ಉತ್ತರ ಜಿಲ್ಲೆ

ಗುರುವಂದನಾ ಕಾರ್ಯಕ್ರಮ – ಬೆಂಗಳೂರು ಉತ್ತರ ಜಿಲ್ಲೆ

16-07-2022 ರ ಶನಿವಾರ ಕರ್ನಾಟಕ ರಾಜ್ಯ ಮಾಧ್ಯಮಿಕ, ಶಿಕ್ಷಕ ಸಂಘ, ಬೆಂಗಳೂರು ಉತ್ತರ ಜಿಲ್ಲೆಯವತಿಯಿಂದ ವ್ಯಾಸ ಮಹರ್ಷಿಗಳ ನೆನಪಿನಲ್ಲಿ ಗುರುಗಳ ಸೇವೆಗಳನ್ನು ಸ್ಮರಿಸುತ್ತಾ ಅವರಿಗೆ ಮಹೋನ್ನತ ಸ್ಥಾನ ನೀಡಿ ಅವರ ಮೌಲ್ಯಗಳನ್ನು ಆದರ್ಶಗಳನ್ನು ಇಂದಿನ ಪೀಳಿಗೆಗೆ ನೀಡುವಂತಹ ಗುರುವಂದನಾ ಕಾರ್ಯಕ್ರಮವನ್ನು ಬೆಟ್ಟಹಲಸೂರು, ಕುದುರಗೆರೆ ಮುಖ್ಯರಸ್ತೆಯಲ್ಲಿರುವ ಪಿ.ಎಮ್.ಎಸ್ ಪಬ್ಲಿಕ್ ಶಾಲೆಯಲ್ಲಿ ವಿಶಿಷ್ಟ ರೀತಿಯಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು. ಪಿ.ಎಮ್.ಎಸ್ ಪಬ್ಲಿಕ್ ಶಾಲೆಯ ಶಿಕ್ಷಕಿ ಶ್ರೀಮತಿ ಸರಸ್ವತಿಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ಸರಸ್ವತಿ ಮಂತ್ರವನ್ನು ಜಿಲ್ಲಾ […]

ಶಿಕ್ಷಕ ಸ್ನೇಹ ಸಮ್ಮಿಲನ - ಬೆಂಗಳೂರು ಉತ್ತರ ಜಿಲ್ಲೆ

ಶಿಕ್ಷಕ ಸ್ನೇಹ ಸಮ್ಮಿಲನ – ಬೆಂಗಳೂರು ಉತ್ತರ ಜಿಲ್ಲೆ

02-07-2022  ರ ಶನಿವಾರ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಜಿಲ್ಲೆಯ ವತಿಯಿಂದ ನಡೆಸಿದ ಸದಸ್ಯತ್ವ ನೊಂದಣಿ ಅಭಿಯಾನದಲ್ಲಿ ಹೊಸದಾಗಿ ಸದಸ್ಯತ್ವವನ್ನು ಪಡೆದ ಹಾಗೂ ಪೂರ್ವದಿಂದಲೂ ಸದಸ್ಯರಾಗಿದ್ದ ಶಿಕ್ಷಕರನ್ನು ಸೇರಿಸಿ ನಡೆಸಿಕೊಟ್ಟ ಶಿಕ್ಷಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮಲ್ಲೇಶ್ವರಂ 13ನೇ ಅಡ್ಡರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ರೋಟರಿ ಸಭಾಂಗಣದಲ್ಲಿ ಜಿಲ್ಲಾ ಖಜಾಂಚಿಗಳಾದ ಶ್ರೀ ಹರಿದಾಸ್‌ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸರಸ್ವತಿ ವಂದನೆಯನ್ನು ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ನಾರಾಯಣ ಭಟ್ಟರವರು ಎಲ್ಲಾ ಹೊಸ ಸದಸ್ಯರು ಮತ್ತು ನೆರೆದವರೆಲ್ಲರಿಗೂ […]

Highslide for Wordpress Plugin