ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚೆ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗೆ ಚರ್ಚೆ

ಶಿಕ್ಷಕರ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕಾಗಿ ದಿನಾಂಕ 30-06-2022 ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಾನ್ಯ ಶ್ರೀ ಬಿ. ಸಿ. ನಾಗೇಶ್ ಅವರೊಂದಿಗೆ ಚರ್ಚೆ ನಡೆಸಲಾಯಿತು. ಚರ್ಚೆಯ ವಿಷಯಗಳು :  ♦  ಜೆ.ಓ.ಸಿ ಯಿಂದ ವಿಲೀನವಾದ ಶಿಕ್ಷಕರ ಸಮಸ್ಯೆಗಳು. ♦  ಪ್ರೌಢಶಾಲೆಯಿಂದ ಪದವಿ ಪೂರ್ವಕ್ಕೆ ಮತ್ತು ಪದವಿ ಪೂರ್ವ ಉಪನ್ಯಾಸಕರಿಂದ ಪ್ರಾಚಾರ್ಯರ ಹುದ್ದೆಗೆ ಬಡ್ತಿ. ♦  ಹಿಂದಿ ಮತ್ತು ಸಂಸ್ಕೃತ ವಿಷಯ ಶಿಕ್ಷಕರ ಸಮಸ್ಯೆ. ♦  ಹೆಚ್ಚುವರಿ ಪ್ರಕ್ರಿಯೆಯಲ್ಲಿ ಚಿತ್ರಕಲೆ, ಸಂಗೀತ, ವೃತ್ತಿ ಶಿಕ್ಷಣ […]

ಅ. ಭಾ. ರಾ. ಶೈ. ಮಹಾಸಂಘ : ರಾಷ್ಟ್ರೀಯ ಕಾರ್‍ಯಕಾರಿಣಿ ಅಯೋಧ್ಯೆ

ಅ. ಭಾ. ರಾ. ಶೈ. ಮಹಾಸಂಘ : ರಾಷ್ಟ್ರೀಯ ಕಾರ್‍ಯಕಾರಿಣಿ ಅಯೋಧ್ಯೆ

ದಿನಾಂಕ 26-06-2022 ಮತ್ತು 27-06-2022 ರ ಎರಡು ದಿನ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಷ್ಟ್ರೀಯ ಕಾರ್‍ಯಕಾರಿಣಿ ಸುಸೂತ್ರವಾಗಿ ನಡೆಯಿತು. 21 ರಾಜ್ಯಗಳಿಂದ ಬಂದ 28 ಸಂಘಟನೆಗಳು ಕಳೆದ ಬಾರಿಯ ರಾಷ್ಟ್ರೀಯ ಕಾರ್‍ಯಕಾರಿಣಿಯಿಂದ ಜೂನ್‌ವರೆಗೆ ತಮ್ಮ ತಮ್ಮ ರಾಜ್ಯಗಳಲ್ಲಿ ನಡೆಸಿರುವ ಕಾರ್ಯಕ್ರಮಗಳ ವರದಿಯನ್ನು ನೀಡಿದರು. ರಾಷ್ಟ್ರೀಯ ಕಾರ್‍ಯಕಾರಿಣಿಯಲ್ಲಿ ಆಗಸ್ಟ್ ಒಂದನೇ ತಾರೀಖು ಇಡೀ ರಾಷ್ಟ್ರಾದಾದ್ಯಂತ ನಡೆಯುವ ಭಾರತ ಮಾತಾ ಪೂಜನ ಕಾರ್ಯಕ್ರಮದ ಬಗ್ಗೆ ಪೂರ್ಣ ವಿವರಣೆ ನೀಡಿದರು. ಒಂದು ಲಕ್ಷ ಶಾಲೆಗಳನ್ನು ಈ ಕಾರ್ಯಕ್ರಮದ ನಿಮಿತ್ತ ತಲುಪುವ ಗುರಿಯನ್ನು ಎಲ್ಲಾ […]

ಮಾಧ್ಯಮಿಕ ಶಿಕ್ಷಕ ಸಂಘದ ಮನವಿಗೆ ಸ್ಪಂದಿಸಿದ ಡಿಡಿಪಿಐ

ಮಾಧ್ಯಮಿಕ ಶಿಕ್ಷಕ ಸಂಘದ ಮನವಿಗೆ ಸ್ಪಂದಿಸಿದ ಡಿಡಿಪಿಐ

ಸರ್ಕಾರಿ ಪ್ರೌಢಶಾಲಾ ಶಿಕ್ಷಕರು 10, 15, 20, 25 ಮತ್ತು 30 ವರ್ಷ ಸೇವೆ ಪೂರೈಸಿದ ಶಿಕ್ಷಕರಿಗೆ ನೀಡುವ ವಿಶೇಷ ವೇತನ ಬಡ್ತಿಗಳನ್ನು ಮಂಜೂರಿಸಲು ಹಿಂದಿನ 5 ವರ್ಷದ ಸೇವಾವಧಿಯ ಕಾರ್ಯನಿರ್ವಹಣಾ ವರದಿಗಳನ್ನು ಕೇಳಲಾಗುತ್ತಿದ್ದು, ಈ ವರದಿಗಳನ್ನು ಲಭ್ಯ ಪಡಿಸುವಾಗ ಅಧಿಕಾರಿಗಳ ವರ್ಗಾವಣೆ ನಿವೃತ್ತಿ ಕಾರಣದಿಂದ ಶಿಕ್ಷಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಈಗಾಗಲೇ ಬೆಂಗಳೂರಿನ ಆಯುಕ್ತರ ಕಚೇರಿಯ ನಿರ್ದೇಶಕರು (ಪ್ರೌಢಶಿಕ್ಷಣ ವಿಭಾಗ)ರವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮೂಲ ಸೇವಾ ಪುಸ್ತಕ ನೋಡಿ ಈ ವರದಿ ಸಲ್ಲಿಸಲು ತಿಳಿಸಿರುವುದರಿಂದ […]

ನನ್ನ ಶಾಲೆ ನನ್ನ ತೀರ್ಥಕ್ಷೇತ್ರ ಕಾರ್ಯಕ್ರಮ  - ಬೆಂಗಳೂರು ಉತ್ತರ ಜಿಲ್ಲೆ

ನನ್ನ ಶಾಲೆ ನನ್ನ ತೀರ್ಥಕ್ಷೇತ್ರ ಕಾರ್ಯಕ್ರಮ  – ಬೆಂಗಳೂರು ಉತ್ತರ ಜಿಲ್ಲೆ

ದಿನಾಂಕ : 29-05-2022 ರ ಭಾನುವಾರದಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಜಿಲ್ಲೆಯಂದ ಶ್ರೀ ಮಲ್ಲಿಕಾರ್ಜುನಸ್ವಾಮಿ ಪ್ರೌಢಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಶಿಕ್ಷಣ ವೃಂದ, ಕಛೇರಿ ಸಿಬ್ಬಂದಿ, ಶಾಲೆಯ ಹಳೆಯ ಮತ್ತು ಹಾಲಿ ವಿದ್ಯಾರ್ಥಿಗಳ ಸಹಯೋಗದೊಂದಿಗೆ ನನ್ನ ಶಾಲೆ ನನ್ನ ತೀರ್ಥಕ್ಷೇತ್ರ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವು ಉತ್ತರ ವಲಯ-4 ರ ಅಧ್ಯಕ್ಷರಾದ ಶ್ರೀ ಶಿವಕುಮಾರಸ್ವಾಮಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಶ್ರೀ ಮಲ್ಲಿಕಾರ್ಜುನ ಪ್ರೌಢಶಾಲೆಯ ಮುಖ್ಯಶಿಕ್ಷಕರು ಹಾಗೂ ಕ.ರಾ.ಮಾ.ಶಿ.ಸಂಘದ ಬೆಂಗಳೂರು ಉತ್ತರಜಿಲ್ಲೆಯ ಅಧ್ಯಕ್ಷರು ಆದ […]

ಶಿಕ್ಷಣ ಸಂಕುಲ

ಶಿಕ್ಷಣ ಸಂಕುಲ

ವಿದ್ಯೆ ಕಲಿಯಲು ಆಸಕ್ತಿಯುಳ್ಳವರೇ ಕಲಿಸಲು ಯೋಗ್ಯರು ಶಿಕ್ಷಕರಾದವರು ಪ್ರತಿಕ್ಷಣ ವಿದ್ಯಾರ್ಥಿಗಳಾಗಿರಬೇಕು ಎಂದು ದಿನಾಂಕ 7/8-05-2022 ರ ಎರಡು ದಿನಗಳು ಬೆಂಗಳೂರಿನ ಹತ್ತಿರದ ಸುವರ್ಣಮುಖ ಆಶ್ರಮದಲ್ಲಿ ಶಿಕ್ಷಣ ಸಂಕುಲದ ಕಡೆಯಿಂದ ನಡೆದ ಶಿಕ್ಷಣ ವಿಕಾಸ ವರ್ಗದಲ್ಲಿ ಶ್ರೀ ಶ್ರೀ ವೀರೇಶಾನಂದ ಸ್ವಾಮಿಯಜಿಯವರು ಹೇಳಿದರು. ದಿನಾಂಕ: 7-5-2022 ರಂದು ಶಿಕ್ಷಣ ಸಂಕುಲದ ಶಿಕ್ಷಣ ವಿಕಾಸ ವರ್ಗವನ್ನು ಉದ್ಘಾಟಿಸುತ್ತಾ ಭಾರತೀಯ ಜ್ಞಾನ ಪರಂಪರೆಯ ಉನ್ನತ ವಿಚಾರಧಾರೆಗಳನ್ನು ತಿಳಿಸಿದರು. ಸರಸ್ವತಿ ಮಾತೆ ಪುಷ್ಪಾರ್ಚನೆಯೊಂದಿಗೆ ವಿಕಾಸ ವರ್ಗ ಪ್ರಾರಂಭವಾಯಿತು. ಜಿ.ಆರ್ ಜಗದೀಶ್‌ರವರು ಶಿಕ್ಷಣ ಕ್ಷೇತ್ರದಲ್ಲಿರುವವರು […]

ಯುಗಾದಿ ದಿನದರ್ಶಿಕೆ ಲೋಕಾರ್ಪಣೆ ಹಾಗೂ ಫೋನ್‌ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ

ಯುಗಾದಿ ದಿನದರ್ಶಿಕೆ ಲೋಕಾರ್ಪಣೆ ಹಾಗೂ ಫೋನ್‌ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ

ದಿನಾಂಕ 14-4-2022 ರ ಗುರುವಾರ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ಉತ್ತರ ಮತು ದಕ್ಷಿಣ ಜಿಲ್ಲೆಗಳ ವತಿಯಿಂದ ಸಂಘದ ಕೇಂದ್ರ ಕಛೇರಿ ಯಾದವಸ್ಮೃತಿಯಲ್ಲಿ ಹಮ್ಮಿಕೊಂಡಿದ್ದ ಯುಗಾದಿ ದಿನದರ್ಶಿಕೆ ಲೋಕಾರ್ಪಣೆ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫೋನ್‌ಇನ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಪನ್ಮೂಲ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವು ಉತ್ತರಜಿಲ್ಲಾ ಖಜಾಂಚಿಗಳಾದ ಶ್ರೀ ಹರಿದಾಸ್‌ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಶ್ರೀಯುತ ಸುರೇಂದ್ರ, ಅಧ್ಯಕ್ಷರು, ಕ.ರಾ.ಮಾ.ಶಿ.ಸ ಬೆಂಗಳೂರು ದಕ್ಷಿಣ ಜಿಲ್ಲೆ ಇವರು ಎಲ್ಲರಿಗೂ ಸ್ವಾಗತವನ್ನು ಕೋರಿದರು. ಶ್ರೀ ಜೆ.ಎಂಜೋಷಿ, ರಾಜ್ಯಕೋಶಾಧ್ಯಕ್ಷರು ತಮ್ಮ […]

ವಿವಿಧೆಡೆಗಳಲ್ಲಿ ಆಂಗ್ಲ ಭಾಷೆ ತರಬೇತಿ ಕಾರ್ಯಕ್ರಮ

ಆಂಗ್ಲ ಭಾಷೆ ಪಾಸಿಂಗ್ ಪ್ಯಾಕೇಜ್ ಕಾರ್ಯಕ್ರಮ ದಿನಾಂಕ 30-3-2022 ರಂದು ಮಾಧ್ಯಮಿಕ ಶಿಕ್ಷಕ ಸಂಘ, ಸರ್ಕಾರಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಸಂಘ ಹರಪನಹಳ್ಳಿ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ಪಿಯುಸಿ ಮಕ್ಕಳಿಗೆ ಒಂದು ದಿನದ ಆಂಗ್ಲ ಭಾಷೆಯ ಬಗ್ಗೆ ಪಾಸಿಂಗ್ ಪ್ಯಾಕೇಜ್ ಕಾರ್ಯಕ್ರಮದಲ್ಲಿ 350 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಬಂಗಿ ಬಸಪ್ಪ ಕಾಲೇಜ್, ಹರಪನಳ್ಳಿಯ ಶ್ರೀ ಅರುಣ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಆರ್ ಕೊಟ್ರಪ್ಪ, ರಾಜ್ಯ ಉಪಾಧ್ಯಕ್ಷರು ಕರಾಮಾಶಿ ಸಂಘ, ಭಾಗವಹಿಸಿದ್ದರು. […]

ಹಿಂದಿ ವಿಷಯದ ತ್ರಿಭಾಷಾ ಸೂತ್ರ ಅಳವಡಿಕೆ

ಹಿಂದಿ ವಿಷಯದ ತ್ರಿಭಾಷಾ ಸೂತ್ರ ಅಳವಡಿಕೆ

NEP 2020 TASK FORCE ಚೇರ್ಮನ್‌ರಾದ ಶ್ರೀ ಮದನಗೋಪಾಲ್ ರವರನ್ನು ಮಧ್ಯಮಿಕ್ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಿದಾನಂದ ಪಾಟೀಲ್ ಅವರ ಜೊತೆ ಭೇಟಿಯಾಗಿ ಹಿಂದಿ ವಿಷಯದ ತ್ರಿಭಾಷಾ ಸೂತ್ರದ ಬಗ್ಗೆ ವಿಚಾರಿಸಿದಾಗ ಒಂದನೇ ತರಗತಿಯಿಂದ ತ್ರಿಭಾಷಾ ಸೂತ್ರ ಅಳವಡಿಸಲು ಪೋಸಿಶನ್ ಪೇಪರ್‌ನಲ್ಲಿ ಸೂಚಿಸಲಾಗಿದೆ ಎಂದು ಹೇಳಿದರು. ಈ ವಿಷಯ ಹಿಂದಿ ಶಿಕ್ಷಕರಿಗೆ ಅತೀವ ಸಂತೋಷವನ್ನು ತಂದಿದೆ ಹಿಂದಿ ಶಿಕ್ಷಕ ಸಂಘದ ಪರವಾಗಿ ಮಾನ್ಯರಿಗೆ ಧನ್ಯವಾದಗಳು.

ಗುಣಾತ್ಮಕ ಶಿಕ್ಷಣಕ್ಕೆ ಶಿಕ್ಷಕರ ಪಾತ್ರ ಮುಖ್ಯ

ಗುಣಾತ್ಮಕ ಶಿಕ್ಷಣಕ್ಕೆ ಶಿಕ್ಷಕರ ಪಾತ್ರ ಮುಖ್ಯ

ಗುಣಾತ್ಮಕ ಶಿಕ್ಷಣಕ್ಕಾಗಿ ಇಲಾಖೆಯ ಉನ್ನತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಬಹುದು ಆದರೆ ಅವುಗಳನ್ನು ಕಾರ್ಯರೂಪಕ್ಕೆ ತಂದು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಅನುಭವಿ ಶಿಕ್ಷಕರ ಪಾತ್ರ ಮುಖ್ಯವಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಗರಿಮಾ ಪಂವಾರ್ ಹೇಳಿದರು. ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದಿಂದ ಇಲ್ಲಿಯ ಆರ್.ಜೆ ಪಿಯು ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಫೋನ್ ಇನ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳ ಅಭಿನಂದನಾ ಹಾಗೂ ಸಮಾರೋಪ ಸಮಾರಂಭವನ್ನು ಉದ್ಛಾಟಿಸಿ ಅವರು ಮಾತನಾಡಿದರು. ಇಲ್ಲಿರುವ ಸಂಪನ್ಮೂಲ ಶಿಕ್ಷಕರು ಅನುಭವದಲ್ಲಿ ನನಗಿಂತ […]

ಕ.ರಾ.ಮಾ.ಶಿ. ಸಂಘ ಕೇಂದ್ರದ ಪದಾಧಿಕಾರಿಗಳಿಂದ ಶಿಕ್ಷಣ ಸಚಿವರಾದ ಶ್ರೀ ಬಿ. ಸಿ ನಾಗೇಶ್‌ರವರಿಗೆ ಮನವಿ

ಕ.ರಾ.ಮಾ.ಶಿ. ಸಂಘ ಕೇಂದ್ರದ ಪದಾಧಿಕಾರಿಗಳಿಂದ ಶಿಕ್ಷಣ ಸಚಿವರಾದ ಶ್ರೀ ಬಿ. ಸಿ ನಾಗೇಶ್‌ರವರಿಗೆ ಮನವಿ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ಪದಾಧಿಕಾರಿಗಳು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ.ನಾಗೇಶ ಅವರನ್ನು ಭೇಟಿ ಮಾಡಿ, * ಸಂಸ್ಕೃತ ವಿಷಯದ ವಿಧ್ಯಾರ್ಥಿಗಳ ಶಿಷ್ಯವೇತನಕ್ಕೆ ಪ್ರತ್ಯೇಕ ಹೆಡ್ ರಚನೆ. * ಕೋವಿಡ್ ಕಾರ್ಯ ಮಾಡಿದ ಪಿ.ಯು. ಅನುದಾನಿತ ಉಪನ್ಯಾಸಕರಿಗೆ ಗಳಿಕೆ ರಜೆ ನೀಡುವುದು. * ಜೆ.ಓ.ಸಿ.ಯಿಂದ ವಿಲೀನವಾದ ಉಪನ್ಯಾಸಕರಿಗೆ ಬಿ.ಇಡಿ. ಮಾಡಿಸುವ ಬಗ್ಗೆ. ಹೀಗೆ ಅನೇಕ ಶೈಕ್ಷಣಿಕ ಸಮಸ್ಯೆಗಳನ್ನು ಚರ್ಚಿಸಿದರು. ಜೊತೆಯಲ್ಲಿ ಮಾಧ್ಯಮಿಕ ಶಿಕ್ಷಕ ಸಂಘದಿಂದ ನಡೆಯುತ್ತಿರುವ ಪೋನ್ ಇನ್ ಕಾರ್ಯಕ್ರಮ […]

Highslide for Wordpress Plugin