ಗುರುವಂದನಾ ಕಾರ್ಯಕ್ರಮ – ಬೆಂಗಳೂರು ದಕ್ಷಿಣ ಜಿಲ್ಲೆ
ಜಗದ್ಗುರುವಾದ ಶ್ರೀಕೃಷ್ಣನಿಗೆ ಗುರುವಾದ ಸಾಂದೀಪನಿ ಮಹರ್ಷಿಗಳ ಹೆಸರಿನಿಂದ ವಿರಾಜಮಾನವಾದ ಹಾಗೂ ನಮಗೆಲ್ಲರಿಗೂ ಮಹಾಗುರುವಾದ ಶ್ರೀ ಕೃ ನರಹರಿರವರ ಕಾರ್ಯಕ್ಷೇತ್ರವಾದ ಸಾಂದೀಪನ ವಿದ್ಯಾಭವನ, ಶ್ರೀರಾಮಪುರದಲ್ಲಿ 31-7-2021 ರಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ, ಬೆಂಗಳೂರು ದಕ್ಷಿಣ ಜಿಲ್ಲೆಯ ಗುರುವಂದನಾ ಕಾರ್ಯಕ್ರಮವನ್ನು ಕೇಂದ್ರ ಸಂಘದ ನಿರ್ದೇಶನದಂತೆ ಕೋವಿಡ್ ನಿಯಮವನ್ನು ಪಾಲಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶ್ರೀಮತಿ ಮಾಯಾಪ್ರಭು, ಜಿಲ್ಲಾ ಖಜಾಂಚಿರವರು ಶಾರದೆಯನ್ನು ಸ್ತುತಿಸಿ ಶುಭಾರಂಭಿಸಿದರು. ಗಣ್ಯರು ದೀಪ ಬೆಳಗಿ ಮಹರ್ಷಿ ವೇದವ್ಯಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಅಧ್ಯಕ್ಷರಾದ ಶ್ರೀ […]