
34 ನೇ ಪ್ರತಿಭಾ ಪುರಸ್ಕಾರ ಬೆಂಗಳೂರು ದಕ್ಷಿಣ ಜಿಲ್ಲೆ
ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆಯ 34 ನೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಗಸ್ಟ್ 18, 2019, ಭಾನುವಾರ ವಿಜಯ ಟೀಚರ್ಸ್ ಕಾಲೇಜು, ಜಯನಗರ, ಬೆಂಗಳೂರಿನಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಜಸ್ಟಿಸ್ ಪಿ.ಎಸ್.ದಿನೇಶ್ ಕುಮಾರ್, ಗೌರವಾನ್ವಿತ ನ್ಯಾಯಾಧೀಶರು, ಕರ್ನಾಟಕದ ಉಚ್ಚನ್ಯಾಯಾಲಯ. ಡಾ. ಕೆ. ಎನ್. ಶ್ರೀಧರ, ಯೂರಾಲಜಿಸ್ಟ್, ರಂಗದೊರೈ ಆಸ್ಪತ್ರೆ, ಶಂಕರಪುರ, ಬೆಂಗಳೂರು, ಗೌರವ ಅತಿಥಿಗಳಾಗಿ ಮೇಜರ್ ತೇಜಸ್ಮಿತ, ಆಫೀಸರ್ ಟ್ರೈನಿಂಗ್ ಅಕಾಡೆಮಿ, ಚೆನೈ.ಶ್ರೀ ರವಿ ಸುಬ್ರಹ್ಮಣ್ಯ, ಶಾಸಕರು, ಬಸವನಗುಡಿ ಕ್ಷೇತ್ರ. ಡಾ|| […]