
ಚಿತ್ರದುರ್ಗದಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ
ಶ್ರೀ ಕೃ. ನರಹರಿಯವರು ಶಾಸಕರಾಗಿದ್ದಾಗ ಶಾಸಕರ ಭವನದ ಎಲ್.ಹೆಚ್ ಕೊಠಡಿ ನಮ್ಮಂತಹ ಶಿಕ್ಷಕರುಗಳಿಗೆ ಬೆಂಗಳೂರಿಗೆ ಬಂದಾಗ ಮನೆಯಾಗಿತ್ತು. ಅಲ್ಲದೇ ಸ್ವತಃ ಅವರೇ ಮೆಜಿಸ್ಟಿಕ್ಗೆ ಬಂದು ಶಿಕ್ಷಕರನ್ನು ತಮ್ಮ ಕಾರಿನಲ್ಲಿ ಹತ್ತಿಸಿಕೊಂಡು ಹೋಗಿ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಮಾಡಿಸಿ, ಸಮಸ್ಯೆ ಬಗೆಹರಿಸಿ ವಾಪಾಸು ಊರಿಗೆ ಹೋಗಲು ಬಸ್ಚಾರ್ಜ್ಗೆ ಹಣ ಇದೆಯಾ ಎಂದು ಶಿಕ್ಷಕರಿಗೆ ಕೇಳುತ್ತಿದ್ದರು. ಒಂದು ವೇಳೆ ಇಲ್ಲವೆಂದರೆ ಅವರೇ ಕೊಟ್ಟು ಕಳುಹಿಸುತ್ತಿದ್ದರು. ಇಂತಹ ಅಪರೂಪದ ಶಾಸಕರನ್ನು ನಾವು ಜೀವನದಲ್ಲಿ ಕಂಡೆವು ಅವರ ಜೀವನ ಶೈಲಿ ಮಾದರಿಯಾಗಿದೆ. ನಮ್ಮೆಲ್ಲರಿಗೆ ಅವರ […]